ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪ; ಚೈತ್ರ ಕುಂದಾಪುರ ಪೊಲೀಸ್ ವಶ!

Share with

ಉಡುಪಿ: ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಅವರ ಬೆಂಲಿಗರನ್ನು ಬೆಂಗಳೂರು ಸಿಸಿಬಿ ಪೊಲೀಸರು ಸೆ.12 ರಂದು ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

ಚೈತ್ರ ಸಹಿತ 8 ಮಂದಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅದರಂತೆ ಪೊಲೀಸರು ಚೈತ್ರ ಕುಂದಾಪುರ ಸಹಿತ ಸಂಗಡಿರನ್ನು ವಶಕ್ಕೆ ಪಡೆದಿದ್ದಾರೆ.


Share with

Leave a Reply

Your email address will not be published. Required fields are marked *