ಉಡುಪಿ: ಹೆಜಮಾಡಿ ಪದವಿ ಪೂರ್ವ ಕಾಲೇಜು ವಿವೇಕ ಕೊಠಡಿಗೆ ಶಾಸಕರಿಂದ ಗುದ್ದಲಿ ಪೂಜೆ

Share with

ಉಡುಪಿ: ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಮಂಜೂರಾದ “ವಿವೇಕ ಕೊಠಡಿ”ಯ ಗುದ್ದಲಿ ಪೂಜೆಯನ್ನು ಜ.29ರಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಹೆಜಮಾಡಿ ಪದವಿ ಪೂರ್ವ ಕಾಲೇಜು ವಿವೇಕ ಕೊಠಡಿಗೆ ಶಾಸಕರಿಂದ ಗುದ್ದಲಿ ಪೂಜೆ

ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸರಿನಾ, ಕಾಲೇಜು ಪ್ರಾಂಶುಪಾಲರಾದ ಈಶ್ವರ್, ಪೌಢಶಾಲಾ ಮುಖ್ಯ ಶಿಕ್ಷಕರಾದ ಸಂಪಾವತಿ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *