ಮುಂಬೈ ಕರಾವಳಿಯಲ್ಲಿ ಅನುಮಾನಾಸ್ಪದ ದೋಣಿ ಪತ್ತೆ

Share with

ಮುಂಬೈ ಕರಾವಳಿಯ ಗೇಟ್‌ವೇ ಆಫ್ ಇಂಡಿಯಾದಲ್ಲಿ ಪೊಲೀಸರು ಅನುಮಾನಾಸ್ಪದ ಮೀನುಗಾರಿಕೆ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ.

ಮುಂಬೈ ಕರಾವಳಿಯ ಗೇಟ್‌ವೇ ಆಫ್ ಇಂಡಿಯಾದಲ್ಲಿ ಪೊಲೀಸರು ಅನುಮಾನಾಸ್ಪದ ಮೀನುಗಾರಿಕೆ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ.

ಅಬ್ದುಲ್ಲಾ ಶರೀಫ್‌ ಎಂಬ ಹೆಸರಿನ ದೋಣಿ ಕುವೈತ್‌ನಿಂದ ಬಂದಿದ್ದು, ಅದರಲ್ಲಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದರು. ಈ ಮೂವರೂ ಮೂಲತಃ ತಮಿಳುನಾಡಿನ ಕನ್ಯಾಕುಮಾರಿಯವರು. ಕುವೈತ್‌ನಿಂದ ದೋಣಿ ಏಕೆ ಬಂದಿತು ಮತ್ತು ಮೂವರು ಅದರಲ್ಲಿ ಏಕೆ ಇದ್ದರು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *