ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ

Share with

ರಾಮೇಶ್ವರಂ, ನವೆಂಬರ್ 27: ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.


Share with

Leave a Reply

Your email address will not be published. Required fields are marked *