ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆ

Share with

ಜ್ಯೋತಿಷ್ಯ ವಿದ್ಯಾನ್ ಬೇಳ ಪದ್ಮನಾಭ ಶರ್ಮ ಅವರಿಂದ ಪ್ರಶ್ನಾ ಚಿಂತನೆ ನಡೆಯಿತು.

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅ.26ರಂದು ಜ್ಯೋತಿಷ್ಯ ವಿದ್ಯಾನ್ ಬೇಳ ಪದ್ಮನಾಭ ಶರ್ಮ ಅವರಿಂದ ಪ್ರಶ್ನಾ ಚಿಂತನೆ ನಡೆಯಿತು.

ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಘುನಾಥ ಸೋಮಯಾಜಿ, ದೈವಜ್ಞರಾದ ನಿಲೇಶ್ವರ ಪದ್ಮನಾಭ ತಂತ್ರಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *