ಇಂದು ಸಕಲೇಶಪುರಕ್ಕೆ ಆರ್ ಅಶೋಕ್ ಭೇಟಿ.

Share with

ಸಕಲೇಶಪುರ: ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಇಂದು ಸಕಲೇಶಪುರಕ್ಕೆ ಭೇಟಿ ನೀಡಲಿದ್ದಾರೆ.

ಶಿರಾಡಿ ಘಾಟ್ ರಸ್ತೆಯ ಹಲವಾರು ಪ್ರದೇಶಗಳಲ್ಲಿ ಆಗುತ್ತಿರುವ ಭೂ ಕುಸಿತಗಳನ್ನು ಅವರು ವೀಕ್ಷಣೆ ಮಾಡಲಿದ್ದಾರೆ.


Share with

Tags:

Leave a Reply

Your email address will not be published. Required fields are marked *