ದ.ಕ. ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

Share with

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಜು.31ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಅವರು ಆದೇಶವನ್ನು ಹೊರಡಿಸಿದ್ದಾರೆ.

ಅದರಂತೆ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್‌
ಅಲರ್ಟ್‌ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.


Share with

Leave a Reply

Your email address will not be published. Required fields are marked *