ಬೈಲೂರು ಕೊರಗಜ್ಜ ದೈವಸ್ಥಾನಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ

Share with

ಉಡುಪಿ: ಉಡುಪಿಯ ಬೈಲೂರಿನ ನೀಲಕಂಠ‌ ಬಬ್ಬು ಸ್ವಾಮಿ, ಕೊರಗಜ್ಜ ದೈವಸ್ಥಾನಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕೊರಗಜ್ಜ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸದ್ಯ ರಚಾರ್ಡ್ ಆಂಟನಿ, ಬೇರೆ ಇನ್ನಿತರ ಚಿತ್ರದಲ್ಲಿ ಬ್ಯುಸಿಯಾಗಿರುವ ರಕ್ಷಿತ್ ಶೆಟ್ಟಿ ಅವರು, ಉಡುಪಿಗೆ ಬಂದಾಗಲೆಲ್ಲ ಕೊರಗಜ್ಜ‌ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ


Share with

Leave a Reply

Your email address will not be published. Required fields are marked *