ಕೆಮ್ಮಾಯಿ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

Share with

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಭಕ್ತಾಧಿಗಳಿಗೆ ತಪ್ತ ಮುದ್ರಾಧಾರಣೆ ಜೂ.29ರಂದು ನಡೆಯಿತು.

ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

ಸ್ವಾಮೀಜಿಯವರನ್ನು ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀಪತಿ ಬೈಪಾಡಿತ್ತಾಯ ಮತ್ತು ಶ್ರೀಧರ ಬೈಪಾಡಿತ್ತಾಯ ಕುಟುಂಬಸ್ಥರು ಸ್ವಾಗತಿಸಿ ಬರಮಾಡಿಕೊಂಡರು. ಸ್ವಾಮೀಜಿಯವರು ಶ್ರೀ ಮಹಾವಿಷ್ಣು ಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಮುದ್ರಾಧಾರಣೆ ನಡೆಸಿದರು. 250ಕ್ಕೂ ಮಿಕ್ಕಿ ಭಕ್ತರೂ ಮುದ್ರಧಾರಣೆಯನ್ನು ಸ್ವಾಮೀಜಿಯವರಿಂದ ಹಾಕಿಸಿಕೊಂಡರು.


Share with

Leave a Reply

Your email address will not be published. Required fields are marked *