ಭೂಮಿ ವಿಚಾರಕ್ಕಾಗಿ ಕಾರಣಿಕ ದೈವ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

Share withಬೆಳ್ತಂಗಡಿ: ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ.