ಕರ್ನಾಟಕ ಬಂದ್; ನಾಳೆ ಕರಾವಳಿ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ

Share with

ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದು, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ.

ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಮುಲ್ಫ್ ಮುಗಿಲನ್ ಮಾಹಿತಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *