ಹಾಡಹಗಲೇ ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಕಳ್ಳರು..!

Share with

ವಿಟ್ಲ : ಮನೆಯೊಳಗೆ ನುಗ್ಗಿ ಚಿನ್ನಾಭರಣ ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಉರಿಮಜಲು ಸಮೀಪದ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ. ಗಣೇಶ್‌ ಗೌಡ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಏಳೂವರೆ ಪವನ್‌ ಚಿನ್ನಾಭರಣ ದೋಚಿ ಪರಾರಿಯಾಗಿದ್ದು,ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *