ಉಡುಪಿ: ಇಂದ್ರಾಣಿ ನದಿ ಒಡಲಲ್ಲಿ ತ್ಯಾಜ್ಯ ರಾಶಿ

Share with


ಉಡುಪಿ: ಉಡುಪಿ ನಗರದ ಹೃದಯ ಭಾಗದಲ್ಲಿ ಹಾದುಹೋಗುವ ಇಂದ್ರಾಣಿ ನದಿಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದಾರೆ. ಇದರ ಪರಿಣಾಮ ಇಂದಾಣಿ ಒಡಲಲ್ಲಿ ಪ್ಲಾಸ್ಟಿಕ್ ಬಾಟಲಿ, ಬಟ್ಟೆ, ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ ಪ್ರಮಾಣದಲ್ಲಿ ಶೇಖರಣೆಗೊಂಡಿದೆ.
ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿದೆ. ಎಲ್ಲ ತ್ಯಾಜ್ಯವನ್ನು ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *