ವೀಕ್ಷಕವಾಣಿ: ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸುರ್ಕು ಕುಮಾರ್ ಅವರ ಸ್ಥಾನಕ್ಕೆ ರಾಜ್ಯ ಸರಕಾರ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿಯವರನ್ನು ನೇಮಕ ಮಾಡಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಸುರ್ಕು ಕುಮಾರ್ ರವರ ಮುಂದಿನ ಸ್ಥಾನದ ಬಗ್ಗೆ ರಾಜ್ಯ ಸರಕಾರ ಇನ್ನೂ ಆದೇಶ ಹೊರಡಿಸಿಲ್ಲ.
Your email address will not be published. Required fields are marked *
Comment *
Name *
Email *
Website
Save my name, email, and website in this browser for the next time I comment.
Δ